ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ

ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
![]()
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ

ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!

ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?

Beet Juice Lowers Blood Pressure And Boost Heart Health.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am