ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ

ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
![]()
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ

ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!

ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?

Beet Juice Lowers Blood Pressure And Boost Heart Health.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm