ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ
ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ
ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!
ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?
Beet Juice Lowers Blood Pressure And Boost Heart Health.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 07:20 pm
Bengaluru Correspondent
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm