ಬ್ರೇಕಿಂಗ್ ನ್ಯೂಸ್
19-01-23 09:38 pm Source: Vijayakarnataka ಡಾಕ್ಟರ್ಸ್ ನೋಟ್
ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಕೆಲವರಿಗೆ ಖಾಲಿ ಹೊಟ್ಟೆಗೆ, ಬಿಸಿಬಿಸಿ ಒಂದು ಲೋಟ ಕಾಫಿ ಕುಡಿಯುವ ಅಭ್ಯಾಸ ಇರುತ್ತದೆ. ಅದರಲ್ಲೂ ಕೆಲವರಿಗೆ ಅಂತೂ ಒಂದು ದಿನ ಕಾಫಿ ಕುಡಿಯದೆ ಹೋದರೆ ಏನೋ ಕಳೆದುಕೊಂಡಂತೆ ಭಾಸವಾಗುತ್ತದೆ. ಇನ್ನು ಕೆಲವರಿಗೆಯಂತೂ ಬೆಳಗಿನ ಸಮಯದಲ್ಲಿ ಇಲ್ಲಾಂದ್ರೆ ಮಧ್ಯಾಹ್ನದ ಸಮಯದಲ್ಲಿ ಬಿಸಿಬಿಪಿ ಕಾಫಿ ಕುಡಿಯದಿದ್ದರೆ ತಲೆ ನೋವು ಕಾಡಲು ಶುರುವಾಗುತ್ತದೆ.
ಹಾಗಾದ್ರೆ ಈ ಒಂದು ಕಪ್ ಕಾಫಿಯಲ್ಲಿ ಅಂತಹ ಶಕ್ತಿ ಏನಿದೆ ಎಂದು ನೋಡುವುದಾದರೆ, ಕಾಫಿಯಲ್ಲಿ ಕೆಫಿನ್ ಅಂಶ ಯಥೇಚ್ಛ ವಾಗಿ ಕಂಡುಬರುತ್ತದೆ. ಇವು ಕೆಲವೊಂದು ಆರೋಗ್ಯ ಸಮಸ್ಯೆಗಳನ್ನು, ನಮ್ಮ ಹತ್ತಿರನೂ ಬರದೇ ಇರುವ ಹಾಗೆ ನೋಡಿಕೊಳ್ಳು ತ್ತದೆ. ಆದರೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ...ಬನ್ನಿ ಇಂದಿನ ಲೇಖನದಲ್ಲಿ ಕಾಫಿ ಕುಡಿಯುವುದರ ಕೆಲವೊಂದು ಆರೋಗ್ಯ ಪ್ರಯೋಜನಗಳು ಏನೆಲ್ಲಾ ಎನ್ನುವುದರ ಬಗ್ಗೆ ನೋಡೋಣ...
ಲಿವರ್ ಕ್ಯಾನ್ಸರ್ ಭಯ ಇರುವುದಿಲ್ಲ!
ತೂಕ ಇಳಿಸಲು ನೆರವಾಗುವುದು

ಟೈಪ್-2 ಮಧುಮೇಹ

ಅಸ್ತಮಾ ಸಮಸ್ಯೆಯನ್ನು ದೂರ ಮಾಡುತ್ತದೆ!
![]()
ಹೃದಯದ ಆರೋಗ್ಯಕ್ಕೆ

Know The Health Benefits Of Drinking One Cup Of Coffee Without Sugar.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm