ಬ್ರೇಕಿಂಗ್ ನ್ಯೂಸ್
20-01-23 10:16 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬರುವ ಕಲ್ಲಂಗಡಿ ಹಣ್ಣು, ಈ ಬಾರಿ ಬಹಳ ಬೇಗನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ನೀರಿನಾಂಶ ಹೊಂದಿರುವ ಈ ಕಲ್ಲಂಗಡಿ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಇನ್ನು ಮುಖ್ಯವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೊರಿಗಳನ್ನು ಹೊಂದಿರುವ ಈ ಹಣ್ಣಿ ನಲ್ಲಿ ವಿವಿಧ ಬಗೆಯ ವಿಟಮಿನ್ಸ್, ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಖನಿಜಾಂಶಗಳು, ಯಥೇಚ್ಛವಾಗಿ ಕಂಡು ಬರುತ್ತದೆ. ಇವೆಲ್ಲವೂ ಸಹ ದೇಹಕ್ಕೆ ಅಗತ್ಯವಾಗಿ ಬೇಕಾದ ಅಂಶಗಳಾಗಿ ರುತ್ತವೆ. ಹಾಗಾದ್ರೆ ಇಷ್ಟೆಲ್ಲಾ ಪ್ರಯೋಜನ ಗಳನ್ನು ಒಳಗೊಂಡಿರುವ ಈ ಹಣ್ಣನ್ನು ಮಧುಮೇಹ ಇದ್ದವರು ಸೇವನೆ ಮಾಡಬಹುದಾ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..
ತಜ್ಞರಾದ ಡಾ.ವಿಕ್ರಂ ಅವರು ಹೇಳುವ ಪ್ರಕಾರ

ಮಿತವಾಗಿ ಕಲ್ಲಂಗಡಿ ಹಣ್ಣು ತಿನ್ನಬಹುದಂತೆ!

ಈಗ ಮಾರುಕಟ್ಟೆಯಲ್ಲಿ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳು, ಉದಾಹರಣೆಗೆ ಪಪ್ಪಾಯ, ಕಲ್ಲಂಗಡಿ ಹಣ್ಣನ್ನು, ಮಧುಮೇಹ ಇದ್ದ ವರು, ಸಣ್ಣ ಪ್ರಮಾಣದಲ್ಲಿ ಅಂದರೆ 4-5 ಸಣ್ಣ-ಸಣ್ಣ ಕ್ಯೂಬ್ಸ್ನಷ್ಟು ಪ್ರಮಾಣ ದಲ್ಲಿ ಸೇವನೆ ಮಾಡಿದರೆ, ಒಳ್ಳೆಯದು.
ಲೈಕೋಪಿನ್ ಎನ್ನುವ ನೈಸರ್ಗಿಕ ಅಂಶ
![]()
ಮಧುಮೇಹ ಇದ್ದವರು

ಇನ್ನೂ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಈ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವೆನೆ ಮಾಡಬಹುದು. ಆದರೆ ಮೊದಲೇ ಹೇಳಿದ ಹಾಗೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು.
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಮಟ್ಟ, ನಿಯಂತ್ರಣಕ್ಕೆ ಸಿಗದೇ ಹೋಗುತ್ತಿ ದ್ದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡುವ ಸಹವಾಸ ಮಾಡಬೇಡಿ. ಯಾವುದಕ್ಕೂ ಒಮ್ಮೆ ವೈದ್ಯರ ಸಲಹೆಗಳನ್ನು ಸರಿಯಾಗಿ ಪಡೆದು, ಆ ಬಳಿಕ ಈ ಹಣ್ಣನ್ನು ಸೇವನೆ ಮಾಡಬೇಡಿ.
ಕೊನೆಯ ಮಾತು

Can Diabetes Patient Eat Watermelon These Things You Must Know.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm