ಬ್ರೇಕಿಂಗ್ ನ್ಯೂಸ್
20-01-23 10:16 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬರುವ ಕಲ್ಲಂಗಡಿ ಹಣ್ಣು, ಈ ಬಾರಿ ಬಹಳ ಬೇಗನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ನೀರಿನಾಂಶ ಹೊಂದಿರುವ ಈ ಕಲ್ಲಂಗಡಿ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಇನ್ನು ಮುಖ್ಯವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೊರಿಗಳನ್ನು ಹೊಂದಿರುವ ಈ ಹಣ್ಣಿ ನಲ್ಲಿ ವಿವಿಧ ಬಗೆಯ ವಿಟಮಿನ್ಸ್, ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಖನಿಜಾಂಶಗಳು, ಯಥೇಚ್ಛವಾಗಿ ಕಂಡು ಬರುತ್ತದೆ. ಇವೆಲ್ಲವೂ ಸಹ ದೇಹಕ್ಕೆ ಅಗತ್ಯವಾಗಿ ಬೇಕಾದ ಅಂಶಗಳಾಗಿ ರುತ್ತವೆ. ಹಾಗಾದ್ರೆ ಇಷ್ಟೆಲ್ಲಾ ಪ್ರಯೋಜನ ಗಳನ್ನು ಒಳಗೊಂಡಿರುವ ಈ ಹಣ್ಣನ್ನು ಮಧುಮೇಹ ಇದ್ದವರು ಸೇವನೆ ಮಾಡಬಹುದಾ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..
ತಜ್ಞರಾದ ಡಾ.ವಿಕ್ರಂ ಅವರು ಹೇಳುವ ಪ್ರಕಾರ

ಮಿತವಾಗಿ ಕಲ್ಲಂಗಡಿ ಹಣ್ಣು ತಿನ್ನಬಹುದಂತೆ!

ಈಗ ಮಾರುಕಟ್ಟೆಯಲ್ಲಿ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳು, ಉದಾಹರಣೆಗೆ ಪಪ್ಪಾಯ, ಕಲ್ಲಂಗಡಿ ಹಣ್ಣನ್ನು, ಮಧುಮೇಹ ಇದ್ದ ವರು, ಸಣ್ಣ ಪ್ರಮಾಣದಲ್ಲಿ ಅಂದರೆ 4-5 ಸಣ್ಣ-ಸಣ್ಣ ಕ್ಯೂಬ್ಸ್ನಷ್ಟು ಪ್ರಮಾಣ ದಲ್ಲಿ ಸೇವನೆ ಮಾಡಿದರೆ, ಒಳ್ಳೆಯದು.
ಲೈಕೋಪಿನ್ ಎನ್ನುವ ನೈಸರ್ಗಿಕ ಅಂಶ
![]()
ಮಧುಮೇಹ ಇದ್ದವರು

ಇನ್ನೂ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಈ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವೆನೆ ಮಾಡಬಹುದು. ಆದರೆ ಮೊದಲೇ ಹೇಳಿದ ಹಾಗೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು.
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಮಟ್ಟ, ನಿಯಂತ್ರಣಕ್ಕೆ ಸಿಗದೇ ಹೋಗುತ್ತಿ ದ್ದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡುವ ಸಹವಾಸ ಮಾಡಬೇಡಿ. ಯಾವುದಕ್ಕೂ ಒಮ್ಮೆ ವೈದ್ಯರ ಸಲಹೆಗಳನ್ನು ಸರಿಯಾಗಿ ಪಡೆದು, ಆ ಬಳಿಕ ಈ ಹಣ್ಣನ್ನು ಸೇವನೆ ಮಾಡಬೇಡಿ.
ಕೊನೆಯ ಮಾತು

Can Diabetes Patient Eat Watermelon These Things You Must Know.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm