ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ

ನಾರಿನಾಂಶ ಮತ್ತು ಪೊಟ್ಯಾಷಿಯಂ

ಬಿಪಿ ಸಮಸ್ಯೆ ಇದ್ದವರಿಗೆ..

ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
![]()
ಕೊನೆಯ ಮಾತು

Can High Blood Pressure And Heart Patients Eat Potatoes These Things You Must Know
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm