ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ

ನಾರಿನಾಂಶ ಮತ್ತು ಪೊಟ್ಯಾಷಿಯಂ

ಬಿಪಿ ಸಮಸ್ಯೆ ಇದ್ದವರಿಗೆ..

ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
![]()
ಕೊನೆಯ ಮಾತು

Can High Blood Pressure And Heart Patients Eat Potatoes These Things You Must Know
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm