ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ
ನಾರಿನಾಂಶ ಮತ್ತು ಪೊಟ್ಯಾಷಿಯಂ
ಬಿಪಿ ಸಮಸ್ಯೆ ಇದ್ದವರಿಗೆ..
ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
ಕೊನೆಯ ಮಾತು
Can High Blood Pressure And Heart Patients Eat Potatoes These Things You Must Know
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm