ಬ್ರೇಕಿಂಗ್ ನ್ಯೂಸ್
24-01-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಇಂದು ವಿಶ್ವವ್ಯಾಪಿ ಬಹುತೇಕರಿಗೆ ಬಂದಾಗಿದೆ. ಸಾಕಷ್ಟು ಜನರು ತಮ್ಮ ಜಡ ಜೀವನ ಶೈಲಿಯಿಂದ ಇದನ್ನು ತಂದು ಕೊಂಡಿದ್ದಾರೆ. ಇನ್ನು ಕೆಲವರಿಗೆ ಅನುವಂಶೀಯವಾಗಿ ವರವಾಗಿದೆ. ಅದೇನೇ ಇರಲಿ ಸಕ್ಕರೆ ಕಾಯಿಲೆ ಬಂದ ನಂತರ ಜೀವನದ ರೂಪರೇಷೆ ಸಂಪೂರ್ಣವಾಗಿ ಬದಲಾಗುತ್ತದೆ.
ಬಹಳ ಚಿಕ್ಕ ವಯಸ್ಸಿಗೆ ಇಂತಹ ಕಾಯಿಲೆಗಳಿಗೆ ಗುರಿಯಾಗುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಎನಿಸುತ್ತದೆ. ಸಕ್ಕರೆ ಕಾಯಿಲೆ ಬಂದ ನಂತರ ದಲ್ಲಿ ಯಾವುದನ್ನು ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂದು ತಿಳಿದು ಕೊಳ್ಳುವುದು ಬಹಳ ಮುಖ್ಯ. ಸೇಬು ಹಣ್ಣಿನ ವಿಚಾರದಲ್ಲೂ ಇದೇ ಗೊಂದಲ ಹಲವರಿಗೆ ಇದೆ. ಈ ಲೇಖನದಲ್ಲಿ ಅದನ್ನು ಬಗೆಹರಿಸಲಾಗಿದೆ.
ಸೇಬು ಮತ್ತು ಸಕ್ಕರೆ ಕಾಯಿಲೆಯ ವಿಚಾರ
ಸೇಬು ಹಣ್ಣಿನಲ್ಲಿ ಫ್ರಕ್ಟೋಸ್ ಪ್ರಪೋಸ್ ಇದೆ
ನಾರಿನ ಪ್ರಮಾಣ ಹೆಚ್ಚಿದೆ
ಇದು ಪೌಷ್ಟಿಕಾಂಶಗಳ ಆಗರ
ಆಂಟಿ ಆಕ್ಸಿಡೆಂಟ್ ಹೇರಳವಾಗಿದೆ
ಗ್ಲೈಸಮಿಕ್ ಸೂಚ್ಯಂಕ ಕಡಿಮೆ ಇದೆ
ಇನ್ಸುಲಿನ್ ಪ್ರತಿರೋಧತೆ ಕಡಿಮೆ ಮಾಡುತ್ತದೆ
ಹಾಗಾದರೆ ಸಕ್ಕರೆ ಕಾಯಿಲೆ ಇರುವವರು ಸೇಬು ಹಣ್ಣು ತಿನ್ನಬಹುದಾ?
Can Sugar Patients Eat Apple Daily These Things You Must Know.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm