ಬ್ರೇಕಿಂಗ್ ನ್ಯೂಸ್
24-01-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಇಂದು ವಿಶ್ವವ್ಯಾಪಿ ಬಹುತೇಕರಿಗೆ ಬಂದಾಗಿದೆ. ಸಾಕಷ್ಟು ಜನರು ತಮ್ಮ ಜಡ ಜೀವನ ಶೈಲಿಯಿಂದ ಇದನ್ನು ತಂದು ಕೊಂಡಿದ್ದಾರೆ. ಇನ್ನು ಕೆಲವರಿಗೆ ಅನುವಂಶೀಯವಾಗಿ ವರವಾಗಿದೆ. ಅದೇನೇ ಇರಲಿ ಸಕ್ಕರೆ ಕಾಯಿಲೆ ಬಂದ ನಂತರ ಜೀವನದ ರೂಪರೇಷೆ ಸಂಪೂರ್ಣವಾಗಿ ಬದಲಾಗುತ್ತದೆ.
ಬಹಳ ಚಿಕ್ಕ ವಯಸ್ಸಿಗೆ ಇಂತಹ ಕಾಯಿಲೆಗಳಿಗೆ ಗುರಿಯಾಗುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಎನಿಸುತ್ತದೆ. ಸಕ್ಕರೆ ಕಾಯಿಲೆ ಬಂದ ನಂತರ ದಲ್ಲಿ ಯಾವುದನ್ನು ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂದು ತಿಳಿದು ಕೊಳ್ಳುವುದು ಬಹಳ ಮುಖ್ಯ. ಸೇಬು ಹಣ್ಣಿನ ವಿಚಾರದಲ್ಲೂ ಇದೇ ಗೊಂದಲ ಹಲವರಿಗೆ ಇದೆ. ಈ ಲೇಖನದಲ್ಲಿ ಅದನ್ನು ಬಗೆಹರಿಸಲಾಗಿದೆ.
ಸೇಬು ಮತ್ತು ಸಕ್ಕರೆ ಕಾಯಿಲೆಯ ವಿಚಾರ

ಸೇಬು ಹಣ್ಣಿನಲ್ಲಿ ಫ್ರಕ್ಟೋಸ್ ಪ್ರಪೋಸ್ ಇದೆ

ನಾರಿನ ಪ್ರಮಾಣ ಹೆಚ್ಚಿದೆ

ಇದು ಪೌಷ್ಟಿಕಾಂಶಗಳ ಆಗರ
![]()
ಆಂಟಿ ಆಕ್ಸಿಡೆಂಟ್ ಹೇರಳವಾಗಿದೆ

ಗ್ಲೈಸಮಿಕ್ ಸೂಚ್ಯಂಕ ಕಡಿಮೆ ಇದೆ
ಇನ್ಸುಲಿನ್ ಪ್ರತಿರೋಧತೆ ಕಡಿಮೆ ಮಾಡುತ್ತದೆ

ಹಾಗಾದರೆ ಸಕ್ಕರೆ ಕಾಯಿಲೆ ಇರುವವರು ಸೇಬು ಹಣ್ಣು ತಿನ್ನಬಹುದಾ?

Can Sugar Patients Eat Apple Daily These Things You Must Know.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am