ಬ್ರೇಕಿಂಗ್ ನ್ಯೂಸ್
25-01-23 09:15 pm Source: Vijayakarnataka ಡಾಕ್ಟರ್ಸ್ ನೋಟ್
ಹೇಳಿ ಕೇಳಿ, ಈಗಂತೂ ಹಣ್ಣುಗಳ ಸೀಸನ್ ಅಂತಲೇ ಹೇಳಬಹುದು, ವೆರೈಟಿ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಕೆಲವೊಂದು ಹಣ್ಣುಗಳನ್ನು, ನೋಡಿದಾಗಲೇ ಬಾಯಲ್ಲಿ ನೀರೂರುತ್ತದೆ! ಹೀಗಾಗಿ ಬೆಲೆ ಹೆಚ್ಚಾದರೂ ಪರವಾಗಿಲ್ಲ, ಒಮ್ಮೆ ಈ ಹಣ್ಣುಗಳ ರುಚಿ ನೋಡೋಣ ಎಂದು ಖರೀದಿಸುತ್ತೇವೆ
ಹೀಗೆ ಮನೆಗೆ ತಂದ ಬಳಿಕ, ಹಣ್ಣುಗಳ ಮೇಲ್ಭಾಗದ ಸಿಪ್ಪೆಗಳನ್ನು ತೆಗೆದು, ಕಸದ ಬುಟ್ಟಿಗೆ ಹಾಕಿ ಬಿಡುತ್ತೇವೆ, ಕಾರಣ ಇಷ್ಟೇ ಅದರಿಂದ ನಮಗೆ ಏನೂ ಪ್ರಯೋಜನವಿಲ್ಲ ಎಂಬ ಭಾವನೆ ನಮ್ಮಲ್ಲಿರುತ್ತದೆ. ಹಣ್ಣುಗಳಿಗೆ ಆದ್ಯತೆ ಕೊಟ್ಟಷ್ಟು ಅದರ ಮೇಲ್ಭಾ ಗದ ಸಿಪ್ಪೆಗಳ ಬಗ್ಗೆ, ನಾವೆಲ್ಲಾ ಅಷ್ಟು ತಲೆ ಕೆಡಿಸಿ ಕೊಳ್ಳುವುದಿಲ್ಲ.
ಆದರೆ ನಿಮಗೆ ಗೊತ್ತಿರಲಿ, ಹಣ್ಣಿಗಿಂತಲೂ ಅದರ ಮೇಲ್ಭಾಗದ ಸಿಪ್ಪೆ ತುಂಬಾನೇ ಪ್ರಯೋಜನ ಕಾರಿಯಾಗಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕೆಲವೊಂದು ಹಣ್ಣುಗಳ ಸಿಪ್ಪೆಯಲ್ಲಿ ಏನೆಲ್ಲಾ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಕಲ್ಲಂಗಡಿ ಹಣ್ಣಿನ ತಿರಳು
![]()
ಬಳಸುವುದು ಹೇಗೆ?

ಸೇಬು ಹಣ್ಣಿನ ಸಿಪ್ಪೆ

ಬಾಳೆಹಣ್ಣಿನ ಸಿಪ್ಪೆ

ದಾಳಿಂಬೆ ಹಣ್ಣಿನ ಸಿಪ್ಪೆ

Healthy Reasons Why You Should Never Throw These Fruits Peels.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm