ಬ್ರೇಕಿಂಗ್ ನ್ಯೂಸ್
28-01-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ತೂಕ ನಮಗೇ ಶಾಪವಾದರೆ ಹೇಗೆ? ದೇಹದ ತೂಕ ಹೆಚ್ಚಾದರೆ ಅದಕ್ಕೆ ಕಾರಣ ಬೊಜ್ಜು ಎಂದು ಹೇಳುತ್ತಾರೆ. ಇನ್ನೊಂದು ರೂಪದಲ್ಲಿ ಕೊಲೆಸ್ಟ್ರಾಲ್ ಎನ್ನಬಹುದು. ಇದರಿಂದ ಕ್ರಮೇಣವಾಗಿ ಆರೋಗ್ಯ ಸಮಸ್ಯೆಗಳು ಒಂದೊಂದೇ ಶುರು ವಾಗುತ್ತವೆ. ದೇಹದ ಆಕಾರ ಬದಲಾಗುತ್ತದೆ. ಜೊತೆಗೆ ಮಾನಸಿಕವಾಗಿ ಹೆಚ್ಚು ಕಿರಿಕಿರಿ ಉಂಟಾಗುತ್ತದೆ.
ಇಂತಹ ಸಂದರ್ಭದಲ್ಲಿ ಕಾಡುವ ಒಂದು ಪ್ರಶ್ನೆಯೆಂದರೆ, ನಾನು ಮತ್ತೆ ಮೊದಲಿನಂತೆ ಆಗಲು ಸಾಧ್ಯವಿಲ್ಲವೇ ಎಂದು. ಆದರೆ ದಪ್ಪ ಇರುವವರು, ದೇಹದಲ್ಲಿ ಬೊಜ್ಜು ತುಂಬಿಕೊಂಡಿರುವವರು ತಮ್ಮ ದೇಹದ ತೂಕವನ್ನು ಸುಲಭವಾಗಿ ಜೀರಿಗೆ ನೀರು ಕುಡಿದು ಕಡಿಮೆ ಮಾಡಿಕೊಳ್ಳ ಬಹುದು ಎಂದು ಆರೋಗ್ಯ ಸಂಶೋಧಕರು ಹೇಳುತ್ತಾರೆ...
ತೂಕ ಕಮ್ಮಿ ಮಾಡುತ್ತೆ, ಮೆಟಬಾಲಿಸಂ ವೃದ್ಧಿಸುತ್ತೆ

ಒಂದು ಪ್ರತಿಷ್ಠಿತ ಸಂಶೋಧನೆಯ ಅಧ್ಯಯನ ಹೇಳುವ ಪ್ರಕಾರ ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಮತ್ತು ಇನ್ಸುಲಿನ್ ಮೆಟಬಾಲಿಸಂ ವೃದ್ಧಿಸುವಲ್ಲಿ ಜೀರಿಗೆ ಮಹತ್ತರವಾಗಿ ಕೆಲಸ ಮಾಡುತ್ತದೆ.
ಅಧ್ಯಯನದಲ್ಲಿ ಪಾಲ್ಗೊಂಡವರ ಪ್ರಕಾರ
ತೂಕ ಹೆಚ್ಚಾದ ಮಹಿಳೆಯರಿಗೆ
![]()
ಕೊನೆಗೆ ಫಲಿತಾಂಶ
![]()
ಜೀರಿಗೆ ಪೌಡರ್ ಮತ್ತು ನಿಂಬೆಹಣ್ಣು

ತೂಕ ನಿರ್ವಹಣೆಗೆ ಜೀರಿಗೆ ನೀರು
![]()
Fat Persons Can Reduce Their Weight By Having Jeera Water.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm