ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು
ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
ತೂಕ ಇಳಿಸುವವರಿಗೆ
ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?
Know The Health Benefits Of Drinking One Glass Of Sugarcane Juice Weekly Twice.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 07:20 pm
Bengaluru Correspondent
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm