ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು
ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
ತೂಕ ಇಳಿಸುವವರಿಗೆ
ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?
Know The Health Benefits Of Drinking One Glass Of Sugarcane Juice Weekly Twice.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm