ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
![]()
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
![]()
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
![]()
ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

Know The Health Benefits Of Drinking One Glass Of Sugarcane Juice Weekly Twice.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm