ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
![]()
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
![]()
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
![]()
ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

Know The Health Benefits Of Drinking One Glass Of Sugarcane Juice Weekly Twice.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm