ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm