ಬ್ರೇಕಿಂಗ್ ನ್ಯೂಸ್
08-02-23 07:10 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಕಾಳುಗಳಲ್ಲಿ ಕಡಲೆಕಾಳು ಕೂಡ ಒಂದು. ಬಹಳಷ್ಟು ರುಚಿಕರ ಖಾದ್ಯಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಇದರಿಂದ ಬೇಳೆ ಮಾಡಿದರೂ, ಅದು ಕೂಡ ಆರೋಗ್ಯಕ್ಕೆ ಲಾಭ.
ಕಪ್ಪು ಕಡಲೆಕಾಳು ತನ್ನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್, ಜಿಂಕ್ ಮತ್ತು ಫೋಲೆಟ್ ಪ್ರಮಾಣವನ್ನು ಒಳಗೊಂಡಿದ್ದು, ದೇಹದ ಕೊಲೆಸ್ಟ್ರಾಲ್ ಪ್ರಮಾಣವನ್ನು ಇದು ಸಾಕಷ್ಟು ಕಡಿಮೆ ಮಾಡುತ್ತದೆ. ಯಾಕೆಂದರೆ ಇದರಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶ ಇದೆ.
ಕಡಲೆಕಾಳಿನಲ್ಲಿ ಸಿಗುವ ಪ್ರಯೋಜನಗಳು
ನಿಮ್ಮ ದೇಹದ ಜೀರ್ಣ ಶಕ್ತಿ ಹೆಚ್ಚಿಸುತ್ತದೆ

ದೇಹಕ್ಕೆ ಶಕ್ತಿ ಸಿಗುತ್ತದೆ

ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು
![]()
ರಕ್ತಹೀನತೆ ಸಮಸ್ಯೆಗೆ ಪರಿಹಾರ
![]()
ಸಕ್ಕರೆ ಕಾಯಿಲೆ ಬರದಂತೆ ತಡೆಯುತ್ತದೆ

ಅಪಾರ ಪ್ರಮಾಣದ ನಾರಿನ ಅಂಶ ಒಳಗೊಂಡಿರುವ ಕಡಲೆ ಕಾಳು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ಇರುವವರು ಅಥವಾ ಸಕ್ಕರೆ ಕಾಯಿಲೆ ಬರಬಹುದು ಎಂಬ ಸೂಚನೆ ಸಿಕ್ಕಿರುವ ಜನರು ತಮ್ಮ ರಕ್ತದಲ್ಲಿನ ಇನ್ಸುಲಿನ್ ಪ್ರಮಾಣವನ್ನು ಉತ್ತಮ ವಾಗಿ ನಿರ್ವಹಿಸಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಗ್ಲುಕೋಸ್ ದೇಹ ಸರಿಯಾಗಿ ಹೀರಿಕೊಳ್ಳುವಂತೆ ಮಾಡಬಹುದು.
Black Chana Has Its Own Health Benefits Which Are Unknown Still.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm