ಬ್ರೇಕಿಂಗ್ ನ್ಯೂಸ್
13-02-23 07:51 pm Source: Vijayakarnataka ಡಾಕ್ಟರ್ಸ್ ನೋಟ್
ಪರಂಗಿ ಹಣ್ಣು ಅಥವಾ ಪಪ್ಪಾಯಿ ಹಣ್ಣು, ವರ್ಷ ಪೂರ್ತಿ ಸಿಗುವ ಹಣ್ಣುಗಳ ಲೀಸ್ಟ್ಗೆ ಸೇರುತ್ತದೆ. ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ನೈಸರ್ಗಿಕವಾದ ಸಿಹಿ ಅಂಶವನ್ನು ಒಳಗೊಂಡಿರುವ ಈ ಹಣ್ಣನ್ನು ನೆನೆಸಿಕೊಂಡಾಗಲೇ ಬಾಯಿಯಲ್ಲಿ ನೀರು ಬರಲು ಶುರುವಾಗುತ್ತದೆ! ಯಾಕೆಂದರೆ ಈ ಅದ್ಭುತ ರುಚಿ ಅಷ್ಟರ ಮಟ್ಟಿಗೆ ನಮಗೆ ಹಿಡಿಸಿರುತ್ತದೆ
ಇನ್ನು ತನ್ನಲ್ಲಿ ಅಧಿಕ ಪ್ರಮಾಣದಲ್ಲಿ, ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಹಣ್ಣು ಆರೋಗ್ಯದ ಹಲವಾರು ಸಮಸ್ಯೆಗಳನ್ನು ದೂರ ಮಾಡುವ ಎಲ್ಲಾ ಗುಣಲಕ್ಷಣಗಳು, ಕೂಡ ಈ ಹಣ್ಣಿ ನಲ್ಲಿ ಕಂಡು ಬರುತ್ತದೆ.
ಉದಾಹರಣೆಗೆ ಹೃದಯದ ಕಾಯಿಲೆಯನ್ನು ದೂರ ಮಾಡುವುದು, ಕ್ಯಾನ್ಸರ್ ಸಮಸ್ಯೆ ನಮ್ಮ ಹತ್ತಿರನೂ ಬರದೇ ಇರುವ ಹಾಗೆ ನೋಡಿಕೊಳ್ಳುವುದು, ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದು, ಅದೇರೀತಿಯಾಗಿ, ಮಿತವಾಗಿ ಸೇವನೆ ಮಾಡಿದರೆ, ಸಕ್ಕರೆ ಕಾಯಿಲೆಯನ್ನು ಕೂಡ ನಿಯಂತ್ರಣ ಮಾಡಲು ಸಹಾಯ ಮಾಡುವುದು. ಬನ್ನಿ ಇಂದಿನ ಈ ಲೇಖನದಲ್ಲಿ ಪರಂಗಿ ಹಣ್ಣಿನಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಸಿಗುತ್ತದೆ ಎನ್ನುವುದರ ಬಗ್ಗೆ, ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ವಿವರಿಸಿದ್ದಾರೆ, ಮುಂದೆ ಓದಿ..
ಹೊಟ್ಟೆ ಉಬ್ಬರದ ಸಮಸ್ಯೆ

ತ್ವಚೆಯ ಕಾಂತಿಗೆ
![]()
ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ಮೂಸಂಬಿ ಹಾಗೂ ನಿಂಬೆ ಹಣ್ಣಿನಲ್ಲಿ ಸಿಗುವಷ್ಟೇ ವಿಟಮಿನ್ ಸಿ ಅಂಶ ಪಪ್ಪಾಯಿ ಹಣ್ಣಿನಲ್ಲಿಯೂ ಕೂಡ ಕಂಡು ಬರುತ್ತದೆ. ಹೀಗಾಗಿ ಈ ಹಣ್ಣನ್ನು ಮಿತವಾಗಿ ಸೇವನೆ ಮಾಡು ವುದರಿಂದ, ದೇಹದ ರೋಗ ನಿರೋಧಕಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ, ದೇಹಕ್ಕೆ ಎದುರಾಗುವ ಬಹುತೇಕ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.
ಸಂಧಿವಾತದ ಸಮಸ್ಯೆ ದೂರವಾಗುತ್ತದೆ
![]()
ಸಣ್ಣ ಆಗಲು..

ದಪ್ಪ ಇರುವವರು ಸಣ್ಣ ಆಗಲು, ಪ್ರತಿದಿನ ಮಧ್ಯಾಹ್ನ ಊಟ ಆದ ಮೇಲೆ, ಮಿತವಾಗಿ ಈ ಹಣ್ಣನ್ನು ಸೇವನೆ ಮಾಡುವುದರಿಂದ, ದೇಹದ ತೂಕವನ್ನು ಇಳಿಸಿಕೊಳ್ಳಬಹುದು. ಪ್ರಮುಖವಾಗಿ ಈ ಹಣ್ಣಿನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ನಾರಿನ ಅಂಶ ಹೆಚ್ಚು ಸಿಗುವುದ ರಿಂದ, ದೇಹದ ತೂಕ ಇಳಿಸುವವರಿಗೆ ನೆರವು ನೀಡುತ್ತದೆ.
As Per The Nutritionist Know The Amazing Health Benefits Of Eating Papaya Fruits.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm