ಬ್ರೇಕಿಂಗ್ ನ್ಯೂಸ್
14-02-23 08:45 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣು-ತರಕಾರಿ ಗಳಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು, ವಿವಿಧ ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ಕಬ್ಬಿಣಾಂಶಗಳು ಲಭ್ಯವಿರುವುದು. ಹೀಗಾಗಿ ಇಂತಹ ಹಣ್ಣು ತರಕಾರಿಗಳನ್ನು ನಿಯಮಿತವಾಗಿ ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಿಸಿ ಕೊಂಡರೆ, ಆರೋಗ್ಯ ವೃದ್ಧಿ ಆಗುವುದರಲ್ಲಿ ಎರಡು ಮಾತಿಲ್ಲ..
ಅನಾನಸ್ ಹಣ್ಣು

ಅನಾನಸ್ ಹಣ್ಣಿನ ಜ್ಯೂಸ್

ಆರೋಗ್ಯ ತಜ್ಞರು ಹೇಳುವ ಹಾಗೆ
![]()
ಹೈದಯದ ಆರೋಗ್ಯಕ್ಕೆ ಒಳ್ಳೆಯದು

ಅನಾನಸ್ ಹಣ್ಣಿನಲ್ಲಿ ಕಂಡುಬರುವ ಬ್ರೋಮೇಲೈನ್ ಎನ್ನುವ ಸಂಯುಕ್ತ ಅಂಶ ನಮ್ಮ ಹೃದಯದ ಆರೋಗ್ಯಕ್ಕೆ ಸಮಸ್ಯೆಗಳು ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ.
ಕ್ಯಾನ್ಸರ್ ಕಾಯಿಲೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ
![]()
ಜೀರ್ಣಕ್ರಿಯೆ ಸಮಸ್ಯೆ ಇದ್ದವರಿಗೆ ಒಳ್ಳೆಯದು

ಅನಾನಸ್ ಹಣ್ಣಿನಲ್ಲಿ ಅಮೈನೋ ಆಮ್ಲಗಳು ಹಾಗೂ ಸಣ್ಣ ಪ್ರಮಾಣದ ಪೆಪ್ಟೈಡ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ದೇಹದಲ್ಲಿ ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರ ಮಾಡಲು ನೆರವಿಗೆ ಬರುತ್ತದೆ.
What Happens If You Drink Pineapple Juice Two Times In A Week.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm