ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
![]()
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ

ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
![]()
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು

Nutritionist Adviced Tips To Eat Carrot.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm