ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am