ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm