ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm