ಬ್ರೇಕಿಂಗ್ ನ್ಯೂಸ್
18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
![]()
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
![]()
ತ್ರಿಫಲಾ
![]()
ಆಯುರ್ವೇದ ತಜ್ಞರ ಪ್ರಕಾರ
![]()
ಅರಿಶಿನ
![]()
simple and effective ayurvedic remedies for kidney stones as per ayurveda doctor.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm