ಬ್ರೇಕಿಂಗ್ ನ್ಯೂಸ್
18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
![]()
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
![]()
ತ್ರಿಫಲಾ
![]()
ಆಯುರ್ವೇದ ತಜ್ಞರ ಪ್ರಕಾರ
![]()
ಅರಿಶಿನ
![]()
simple and effective ayurvedic remedies for kidney stones as per ayurveda doctor.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am