ಬ್ರೇಕಿಂಗ್ ನ್ಯೂಸ್
23-02-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದೊತ್ತಡ ಹಾಗೂ ಮಧುಮೇಹ, ಈ ಎರಡೂ ಕಾಯಿಲೆಗಳು ಪುರುಷರ ಹಾಗೂ ಮಹಿಳೆಯರು ಎನ್ನುವ ಯಾವುದೇ ಭೇದಭಾವ ತೋರದೆ, ವಯಸ್ಸಲ್ಲದ ವಯಸ್ಸಿನಲ್ಲಿ ಕಾಡುವ ಖತರ್ನಾಕ್ ಕಾಯಿಲೆ! ಅದರಲ್ಲೂ ಮಧ್ಯವಯಸ್ಸು ದಾಟಿದ ಬಳಿಕ, ಈ ಎರಡೂ ದೀರ್ಘಕಾಲದ ಕಾಯಿಲೆ ಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವರಲ್ಲಿ ಈ ಕಾಯಿಲೆಗಳು ಅನುವಂಶೀಯವಾಗಿ ಕಂಡು ಬಂದರೆ, ಇನ್ನೂ ಕೆಲವರಲ್ಲಿ ಜೀವನಶೈಲಿಯ ಪ್ರಭಾವದಿಂದಾಗಿ ಅಂಟಿಕೊಳ್ಳುತ್ತದೆ.
ಇನ್ನು ಈ ಸೈಲೆಂಟ್ ಕಿಲ್ಲರ್ ಕಾಯಿಲೆಯ ಬಗ್ಗೆ ಸ್ವಲ್ಪ ಎಚ್ಚರಿಕೆ ತಪ್ಪಿದರೆ, ಮುಂದಿನ ದಿನಗಳಲ್ಲಿ, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಪಾರ್ಶ್ವವಾಯು ಮತ್ತು ಮೂತ್ರಪಿಂಡಗಳ ಸಮಸ್ಯೆಗೆ ಕಾರಣ ವಾಗುತ್ತದೆ. ಹೀಗಾಗಿ ಆದಷ್ಟು ಆರೋಗ್ಯಕಾರಿ ಜೀವನಶೈಲಿ ಹಾಗೂ ಆಹಾರ ಪದ್ಧತಿಯನ್ನು ಅನುಸರಿಸಿ ಕೊಂಡು ಹೋದರೆ, ಮುಂದಿನ ದಿನಗಳಲ್ಲಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬನ್ನಿ ಇಂದಿನ ಲೇಖನದಲ್ಲಿ, ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣ ಮಾಡಿ ಹೃದಯದ ಆರೋಗ್ಯ ವನ್ನು ಕಾಪಾಡುವ, ವಿವಿಧ ಬಗೆಯ ಚಹಾಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೊಡೋಣ ಬನ್ನಿ...
ಅಧಿಕ ರಕ್ತದೊತ್ತಡಕ್ಕೆ ಶುಂಠಿ ಚಹಾ!
![]()
ಗ್ರೀನ್ ಟೀ

ದಾಸವಾಳ ಹೂವಿನ ಚಹಾ

ಓಲಾಂಗ್ ಚಹಾ
![]()
ಬ್ಲ್ಯಾಕ್ ಟೀ
![]()
These five herbal teas that lower your blood pressure naturally.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm