ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
ಆದರೆ ಇಲ್ಲಿ ಗೊಂದಲ ಏನೆಂದರೆ...
ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ
ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!
ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
ಕೊನೆಯ ಮಾತು...
which is best for weight loss, soaked or raw almonds.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm