ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
![]()
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...

ಇಂತಹ ಆಹಾರಗಳನ್ನು ಸೇವಿಸಬೇಕು...
![]()
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
![]()
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...

these foods are necessary for healthy blood in your body.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am