ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
![]()
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...

ಇಂತಹ ಆಹಾರಗಳನ್ನು ಸೇವಿಸಬೇಕು...
![]()
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
![]()
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...

these foods are necessary for healthy blood in your body.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm