ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am