ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm