ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು

ಬಾಳೆಹಣ್ಣು

ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
![]()
ಸಪೋಟ ಹಣ್ಣು

ದ್ರಾಕ್ಷಿ ಹಣ್ಣುಗಳು

beaware uncontrolled diabetes patients should not eat these fruits.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am