ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು

ಬಾಳೆಹಣ್ಣು

ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
![]()
ಸಪೋಟ ಹಣ್ಣು

ದ್ರಾಕ್ಷಿ ಹಣ್ಣುಗಳು

beaware uncontrolled diabetes patients should not eat these fruits.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm