ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು

ಬಾಳೆಹಣ್ಣು

ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
![]()
ಸಪೋಟ ಹಣ್ಣು

ದ್ರಾಕ್ಷಿ ಹಣ್ಣುಗಳು

beaware uncontrolled diabetes patients should not eat these fruits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm