ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm