ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm