ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am