ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm