ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
![]()
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ

ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?

ಕೊನೆಯ ಮಾತು
![]()
dates few dates everyday to get rid from bad cholesterol in your blood.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm