ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
![]()
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ

ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?

ಕೊನೆಯ ಮಾತು
![]()
dates few dates everyday to get rid from bad cholesterol in your blood.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm