ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
![]()
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ

ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?

ಕೊನೆಯ ಮಾತು
![]()
dates few dates everyday to get rid from bad cholesterol in your blood.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm