ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ
ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?
ಕೊನೆಯ ಮಾತು
dates few dates everyday to get rid from bad cholesterol in your blood.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm