ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
![]()
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
![]()
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ

ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
![]()
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!

ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm