ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ
ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!
ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm