ಬ್ರೇಕಿಂಗ್ ನ್ಯೂಸ್
29-03-23 07:37 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಗಾಲ ಚಳಿಗಾಲ ಅಥವಾ ಮಳೆಗಾಲವೇ ಇರಲಿ ವರ್ಷ ಪೂರ್ತಿ, ಕೈಗೆಟಕುವ ಬೆಲೆಯಲ್ಲಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಹಣ್ಣು, ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುವ ಜೊತೆಗೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೋಷಕಾಂಶಗಳನ್ನು ಹೆಚ್ಚುವರಿಯಾಗಿ ಕೊಡುತ್ತದೆ.
ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದು ಎರಡು ಬಾಳೆಹಣ್ಣನ್ನು ತಿನ್ನು ವಂತೆ ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಕಂಡು ಬರುವ ನಾರಿನಾಂಶ ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಇದರಿಂದ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ನೋಡಿ ಇಷ್ಟೆಲ್ಲಾ ಆರೋಗ್ಯಕಾರಿ ಅಂಶಗಳನ್ನು ಒಂಗೊಂಡಿರುವ ಈ ಬಾಳೆ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನಬಹುದೇ? ಇದರಿಂದ ಆರೋಗ್ಯ ಸಮಸ್ಯೆ ಆಗುತ್ತದೆಯಾ ಎನ್ನುವ ಗೊಂದ ಹೆಚ್ಚಿನವರಿಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ...
ರಾತ್ರಿ ಬಾಳೆಹಣ್ಣು ತಿನ್ನಬಹುದಾ?

ಊಟವಾದ ಕೂಡಲೇ ಬಾಳೆಹಣ್ಣನ್ನು ಸೇವಿಸಬೇಡಿ!
ಕೆಮ್ಮು ಹಾಗೂ ಶೀತದ ಸಮಸ್ಯೆ ಇರುವಂತಹ ಜನರು

ಎದೆಯಲ್ಲಿ ಕಫದ ಸಮಸ್ಯೆ ಇದ್ದರೆ ಈ ಹಣ್ಣನ್ನು ತಿನ್ನಲೇಬೇಡಿ
![]()
ಆರೋಗ್ಯ ತಜ್ಞರು ಹೇಳುವ ಪ್ರಕಾರ
ಕೊನೆಯ ಮಾತು

is it safe to have banana during night these things you must know.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm