ಬ್ರೇಕಿಂಗ್ ನ್ಯೂಸ್
29-03-23 07:37 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಗಾಲ ಚಳಿಗಾಲ ಅಥವಾ ಮಳೆಗಾಲವೇ ಇರಲಿ ವರ್ಷ ಪೂರ್ತಿ, ಕೈಗೆಟಕುವ ಬೆಲೆಯಲ್ಲಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಹಣ್ಣು, ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುವ ಜೊತೆಗೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೋಷಕಾಂಶಗಳನ್ನು ಹೆಚ್ಚುವರಿಯಾಗಿ ಕೊಡುತ್ತದೆ.
ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದು ಎರಡು ಬಾಳೆಹಣ್ಣನ್ನು ತಿನ್ನು ವಂತೆ ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಕಂಡು ಬರುವ ನಾರಿನಾಂಶ ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಇದರಿಂದ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ನೋಡಿ ಇಷ್ಟೆಲ್ಲಾ ಆರೋಗ್ಯಕಾರಿ ಅಂಶಗಳನ್ನು ಒಂಗೊಂಡಿರುವ ಈ ಬಾಳೆ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನಬಹುದೇ? ಇದರಿಂದ ಆರೋಗ್ಯ ಸಮಸ್ಯೆ ಆಗುತ್ತದೆಯಾ ಎನ್ನುವ ಗೊಂದ ಹೆಚ್ಚಿನವರಿಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ...
ರಾತ್ರಿ ಬಾಳೆಹಣ್ಣು ತಿನ್ನಬಹುದಾ?

ಊಟವಾದ ಕೂಡಲೇ ಬಾಳೆಹಣ್ಣನ್ನು ಸೇವಿಸಬೇಡಿ!
ಕೆಮ್ಮು ಹಾಗೂ ಶೀತದ ಸಮಸ್ಯೆ ಇರುವಂತಹ ಜನರು

ಎದೆಯಲ್ಲಿ ಕಫದ ಸಮಸ್ಯೆ ಇದ್ದರೆ ಈ ಹಣ್ಣನ್ನು ತಿನ್ನಲೇಬೇಡಿ
![]()
ಆರೋಗ್ಯ ತಜ್ಞರು ಹೇಳುವ ಪ್ರಕಾರ
ಕೊನೆಯ ಮಾತು

is it safe to have banana during night these things you must know.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm