ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
ಸೌತೆಕಾಯಿ ಜ್ಯೂಸ್
ಕಲ್ಲಂಗಡಿ ಹಣ್ಣಿನ ಜ್ಯೂಸ್
ಬೀಟ್ರೂಟ್ ಜ್ಯೂಸ್
ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್
ಪರಂಗಿ ಹಣ್ಣಿನ ಜ್ಯೂಸ್
ಮಜ್ಜಿಗೆ
ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm