ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
:max_bytes(150000):strip_icc()/pomegranate-2cb572289dc44d08a97e33b32df8b967.jpg)
ಸೌತೆಕಾಯಿ ಜ್ಯೂಸ್

ಕಲ್ಲಂಗಡಿ ಹಣ್ಣಿನ ಜ್ಯೂಸ್

ಬೀಟ್ರೂಟ್ ಜ್ಯೂಸ್

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್

ಪರಂಗಿ ಹಣ್ಣಿನ ಜ್ಯೂಸ್

ಮಜ್ಜಿಗೆ

ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm